//🌳ವಚನ ಸಾಹಿತ್ಯ 🌳//

ಕಾಯಕವೇ ಕೈಲಾಸ..
632 ವೀಕ್ಷಿಸಿದ್ದಾರೆ
1 ದಿನಗಳ ಹಿಂದೆ
"ಒಲೆ ಹತ್ತಿಯುರಿದೊಡೆ ನಿಲಬಹುದಲ್ಲದೆ, ಧರೆ ಹತ್ತಿಯುರಿದೊಡೆ ನಿಲಬಾರದು. ಏರಿ ನೀರುಂಬೊಡೆ, ಬೇಲಿ ಕೆಯ್ಮ ಮೇವೊಡೆ, ನಾರಿ ತನ್ನ ಮನೆಯಲ್ಲಿ ಕಳುವೊಡೆ, ತಾಯ ಮೊಲೆವಾಲು ನಂಜಾಗಿ ಕೊಲುವೊಡೆ, ಇನ್ನಾರಿಗೆ ದೂರುವೆ, ಕೂಡಲ ಸಂಗಮದೇವಾ??? ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಕಾಯಕವೇ ಕೈಲಾಸ..
1K ವೀಕ್ಷಿಸಿದ್ದಾರೆ
15 ದಿನಗಳ ಹಿಂದೆ
"ಎನ್ನ ಕಾಯವ ದಂಡಿಗೆಯ ಮಾಡಯ್ಯ ತಂದೆ.. "ಎನ್ನ ಶಿರವ ಸೋರೆಯ ಮಾಡಯ್ಯ ತಂದೆ.. "ಎನ್ನ ನರವ ತಂತಿಯ ಮಾರಯ್ಯ ತಂದೆ.. "ಎನ್ನ ಬೆರಳ ಕಡ್ಡಿಯ ಮಾಡಯ್ಯ ತಂದೆ.. "ಬತ್ತಿಸ ರಾಗವ ಹಾಡಯ್ಯ ತಂದೆ.. "ಊರದಲೊತ್ತಿ ಬಾರಿಸು ಕೂಡಲಸಂಗಮದೇವ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳//