ಬಸವಣ್ಣನವರ ವಚನಗಳು

ಕಾಯಕವೇ ಕೈಲಾಸ..
995 views
2 months ago
"ನಿಷ್ಠೆಯಿಂದ ಲಿಂಗವ ಪೂಜಿಸಿ ಮತ್ತೊಂದು ಪಥವನರಿಯದ ಶರಣರು ಸರ್ಪನ ಹೆಡೆಯ ಮಾಣಿಕದಂತಿಪ್ಪರು ಭೂಷಣರಾಗಿ! ದರ್ಪಣದೊಳಗಣ ಪ್ರತಿಬಿಂಬದಂತೆ ಹಿಂಗದಿಪ್ಪರು ಕೂಡಲಸಂಗಮದೇವಾ ನಿಮ್ಮ ಶರಣರು.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಕಾಯಕವೇ ಕೈಲಾಸ..
1.2K views
2 months ago
"ಕಾಮವೇಕೋ ಲಿಂಗಪ್ರೇಮಿಯೆನಿಸುವಂಗೆ ??? ಕ್ರೋದವೇಕೋ ಶರಣವೇದ್ಯನೆನಿಸುವಂಗೆ??? "ಲೋಭವೇಕೋ ಭಕ್ತಿಲಾಭವ ಬಯಸುವಂಗೆ??? "ಮೋಹವೇಕೋ ಪ್ರಸಾದವೇದ್ಯನೆನಿಸುವಂಗೆ??? "ಮದಮತ್ಸರವುಳ್ಳವಂಗೆ ಹೃದಯ ಶುದ್ಧವೆಲ್ಲಿಯದೋ??? "ಹದುಳಿಗರಾದಲ್ಲಿಪ್ಪ ಕೂಡಲಸಂಗಮದೇವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಕಾಯಕವೇ ಕೈಲಾಸ..
908 views
2 months ago
"ಪರಸ್ತ್ರೀ ಪರಾರ್ಥ ಪರಾನ್ನಕ್ಕೆ ಸುಳಿವ ಅಣ್ಣಗಳು ನೀವು ಕೇಳಿರೆ. ಪರಸ್ತ್ರೀಗೆ ಚಕ್ಷುದಗ್ಧವಾಗಿರಬೇಕು ಕೇಳಿರಣ್ಣಾ . ಪರಾರ್ಥಕ್ಕೆ ಹಸ್ತದಗ್ಧವಾಗಿರಬೇಕು ಕೇಳಿರಣ್ಣಾ . ಪರಾನ್ನಕ್ಕೆ ಜಿಹ್ವೆದಗ್ಧವಾಗಿರಬೇಕು ಕೇಳಿರಣ್ಣಾ . ನಿಂದೆಸ್ತುತಿಗೆ ಕಿವುಡನಾಗಿರಬೇಕು ಕೇಳಿರಣ್ಣಾ . ಬಯಲಬ್ರಹ್ಮವ ನುಡಿವ ತರ್ಕಿಗಳ ಕಂಡಡೆಮಾಗಿಯ ಕೋಗಿಲೆಯಂತೆ ಮೂಗನಾಗಿರಬೇಕು ಶರಣನು ಕೇಳಿರಣ್ಣಾ , ಇವರಿಂಗೆ ಭವನಾಸ್ತಿ ನೋಡಾ ಅಪ್ರಮಾಣ ಕೂಡಲಸಂಗಮದೇವಾ.. ✍🏻 ಬಾಲಸಂಗಯ್ಯನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻 #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಕಾಯಕವೇ ಕೈಲಾಸ..
926 views
2 months ago
"ಆನೊಬ್ಬನು: ಸುಡುವರೈವರು! ಮೇಲೆ ಕಿಚ್ಚು ಘನ: ನಿಲಲುಬಾರದು! ಕಾಡ ಬಸವನ ಹುಲಿ ಕೊಂಡೊಯ್ವರೆ ಆರಯ್ಯಲಾಗದೆ, ಕೂಡಲ ಸಂಗಮದೇವಾ??? ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಕಾಯಕವೇ ಕೈಲಾಸ..
1.8K views
2 months ago
"ಸಾರ, ಸಜ್ಜನರ ಸಂಗ ಲೇಸು ಕಂಡಯ್ಯಾ, ದೂರ, ದುರ್ಜನರ ಸಂಗವದು ಭಂಗವಯ್ಯಾ. ಸಂಗವೆರಡುಂಟು; ಒಂದ ಬಿಡು, ಒಂದ ಹಿಡಿ, ಮಂಗಳಮೂರ್ತಿ ನಮ್ಮ ಕೂಡಲಸಂಗನ ಶರಣರು.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳//