ShareChat
click to see wallet page
ಶ್ರೀ ಗುರು ಬಸವ ಲಿಂಗಾಯನಮಃ.. "ಅನುದಿನಂಗಳೆಂಬವು ಪ್ರಣತೆಯಾಗಿ "ವರುಷವೆಂಬವು ಬತ್ತಿಯಾಗಿ" ಜೀವಜಾತಿಯ ಬೆಳಗ ಬೆಳಗಿನಲರಿಯಬೇಕು. ಬೆಳಗುಳ್ಳಲ್ಲಿ ಆತ ನಡೆಸಿದಂತೆ ನಡೆಯಬೇಕು. ಬೆಳಗುಳ್ಳಲ್ಲಿ ಆತ ನುಡಿಸಿದಂತೆ ನುಡಿಯಬೇಕು. ಎಣ್ಣೆಯೆಂಬ ಜವ್ವನ ಸವೆಯದ ಮುನ್ನ, ಬೆಳಗು ಕತ್ತಲೆಯಾಗದ ಮುನ್ನ, ರೇಕಣ್ಣಪ್ರಿಯ ನಾಗಿನಾಥ್ಞಿ ಬೆಳಗ ಬೆಳಗಿನಲರಿಯಬೇಕು.. ✍️ ಬಹುರೂಪಿ ಚೌಡಯ್ಯ ನವರ ವಚನ.. ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - ೨೦೦೦೦೦೦ ) Nಯu ೨ಂm Oಖ o ne ೨೦೦೦೦೦೦ ) Nಯu ೨ಂm Oಖ o ne - ShareChat

More like this