ShareChat
click to see wallet page
"ನಾಲಗೆ ತಾಗಿದ ರುಚಿಗೆ ಮನವೇ ಸಾಕ್ಷಿ, ಸಾಲದೆ, ಅಯ್ಯಾ??? ಮಾಲೆಗಾರನ ಕೇಳಿ ನನೆ ಅರಳುವುದೆ??? ಆಗಮವನಿದಿರಿಂಗೆ ತೋರುವುದು ಆಚಾರವೆ, ಅಯ್ಯಾ??? ನಮ್ಮ ಕೂಡಲಸಂಗನ ಕೂಡಿದ ಕೂಟದ ಕರುಳ ಕಲೆಯನು ಇದಿರಿಂಗೆ ತೋರುವುದು ಅಚಾರವೆ, ಅಯ್ಯಾ??? ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - 37 37 - ShareChat

More like this