ShareChat
click to see wallet page
"ತನ್ನ ವಿಚಾರಿಸಲೊಲ್ಲದು ಇದಿರ ವಿಚಾರಿಸ ಹೋಹುದೀ ಮನವು. ಏನು ಮಾಡುವೆನೀ ಮನವನು: ಎಂತು ಮಾಡುವೆನೀ ಮನವನು ಕೂಡಲಸಂಗನ ಶರಣರ ನಚ್ಚದ ಮೆಚ್ಚದ ಬೆಂದ ಮನವನು ??? ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
ವಚನಗಳು - ShareChat

More like this