"ಒಡೆಯರು ಬಂದರೆ ಗುಡಿ ತೋರಣವ ಕಟ್ಟಿ.. ನಂಟರು ಬಂದರೆ ಸಮಯವಿಲ್ಲೆನ್ನಿ.. ಅಂದೇಕೆ ಬಾರರು ನೀರಿಂಗೆ ನೇಣಿಂಗೆ ಹೊರಗಾದಂದು.. ಸಮಯಾಚಾರಕ್ಕೆ ಒಳಗಾದಂದು.. ಪರುಷ ಮುಟ್ಟಲು ಕಬ್ಬುನ ಸುವರ್ಣವಾಯಿತ್ತು ಬಳಿಕ ಬಂಧುಗಳುಂಟೆ ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
