ಶ್ರೀ ಗುರು ಬಸವ ಲಿಂಗಾಯನಮಃ.. “ಮನಕ್ಕೆ ಬಂದಂತೆ ಹಲವು ಪರಿಯ ವೇಷವತೊಟ್ಟ ಹರಿದಾಡುವ ಜಾತಿಕಾರರ ಈಶ್ವರನು ಮೆಚ್ಚನು. ಸದಾಶಿವನು ಸೈರಣೆಯ ಮಾಡನು. ಅಮುಗೇಶ್ವರ ಲಿಂಗವನರಿಯದ ಅನಾಚಾರಿಗಳ ಕಂಡಡೆ ಬಸವಾದಿ ಪ್ರಮಥರು ಬನ್ನಿ ಕುಳ್ಳಿರಿ ಎಂಬ ನುಡಿಯ ನುಡಿಯರು”.. ✍️ ಅಮುಗೆ ರಾಯಮ್ಮನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು
