ShareChat
click to see wallet page
*“ವಿವಿಗೆ ಸಾಲುಮರದ ತಿಮ್ಮಕ್ಕರ ಹೆಸರಿಡಬೇಕು: ಮಾಜಿ ಸಚಿವ ಎಚ್. ಆಂಜನೇಯ ಒತ್ತಾಸೆ”* - https://samagrasuddi.co.in/vv-should-be-named-after-salumara-thimmakkar-insists-by-former-minister-h-anjaney/ #Chitradurga #ನಮ್ಮ ಚಿತ್ರದುರ್ಗ #Chitradurga #Chitradurga ka 16 *ಸಮಗ್ರ ಸುದ್ದಿ ವಾಟ್ಸಪ್ ಗ್ರೂಪ್ ಗೆ ಸೇರಲು ಈ ಕೆಳಗಿನ ಲಿಂಕ್ ಒತ್ತಿ WhatsApp group*: https://chat.whatsapp.com/HS5ura3eZDU4qahbyv6Nq1?mode=ems_wa_t
Chitradurga - ShareChat
“ವಿವಿಗೆ ಸಾಲುಮರದ ತಿಮ್ಮಕ್ಕರ ಹೆಸರಿಡಬೇಕು: ಮಾಜಿ ಸಚಿವ ಎಚ್. ಆಂಜನೇಯ ಒತ್ತಾಸೆ” -
ಚಿತ್ರದುರ್ಗ:ನ.16ಸಾಲುಮರದ ತಿಮ್ಮಕ್ಕ ಸೇರಿ ಅನೇಕ ಸಾಮಾನ್ಯ ಮಹಿಳೆಯರು ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ವೃಕ್ಷಮಾತೆ ಎಂದೇ ಗುರುತಿಸಿಕೊಂಡಿರುವ ಸಾಲುಮರದ ತಿಮ್ಮಕ್ಕಳ ಹೆಸರನ್ನು ಸ್ಮರಣೀಯಗೊಳಿಸಬೇಕಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ತಾಲೂಕಿನ ಸೀಬಾರ ಗ್ರಾಮದ ತಮ್ಮ ಕಚೇರಿಯಲ್ಲಿ ಭಾನುವಾರ ಕರ್ನಾಟಕ ಮಾದಾರ…

More like this