ShareChat
click to see wallet page
"ತೊತ್ತಿಂಗೇಕೆ ಲಕ್ಷಣ??? ಬಂಟಂಗೇಕೆ ಆಚಾರ??? ಆಗಮವೇಕೆ ಡಿಂಗರಿಗಂಗೆ, ಒಕ್ಕುದನುಂಬುವಂಗಯ್ಯಾ??? ಕೂಡಲಸಂಗಮದೇವಾ ನಿಮ್ಮ ನಂಬುವುದಾಚಾರವಯ್ಯಾ.. ✍🏻 ಕ್ರಾಂತಿಯೋಗಿ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
ವಚನಗಳು - ವಶಗುಠು ಬಸವಣ್ ವಶಗುಠು ಬಸವಣ್ - ShareChat

More like this