ShareChat
click to see wallet page
#😭ಭೀಕರ ಅಪಘಾತದಲ್ಲಿ ಹಿರಿಯ IAS ಅಧಿಕಾರಿ ನಿಧನ💔
😭ಭೀಕರ ಅಪಘಾತದಲ್ಲಿ ಹಿರಿಯ IAS ಅಧಿಕಾರಿ ನಿಧನ💔 - ಇಂತಹ ಒಬ್ಬ ಅಧಿಕಾರಿ ನಮ್ಮ ನ್ನಗಲಿದ್ದು ವಿಷಾದನೀಯ. "ಒಳ್ಳೆಮರಕ್ಕೆ ಕೊಡಲಿ ಏಟು" ಎಂಬ ಗಾದೆ ನೆನಪಾಯಿತು. ಭಾವಪೂರ್ಣ ಶ್ರದ್ಧಾಂಜಲಿಗಳು  ಸರ್ నన్నయదేల గురి ನನ್ನ ತಂದೆ ನಾನು 5 ವರ್ಷದ ವಯಸ್ಸಿನವನಾಗಿದ್ದಾಗ ಅಕಾಲಿಕ ಮರಣ ಹೊಂದುತ್ತಾರೆ, ಆಗ ನಮಗೆ ಕಿತ್ತುತಿನ್ನುವ ಬಡತನ ಆ ಸಮಯದಲ್ಲಿ ನನ್ನ ತಾಯಿ ವಿಧವಾ ವೇತನಕ್ಕೆ ಅರ್ಜಿ ಸಲ್ಲಿಸಿದಾಗ ಅನೇಕ ದಿನಗಳವರೆಗೆ ನನ್ನ ತಾಯಿಗೆ ಸಂಬಂಧಪಟ್ಬ ಅಧಿಕಾರಿಗಳು ಅಲೆದಾಡಿಸಿ ಕೊನೆಗೆ ನನ್ನ ತಾಯಿ 25 ರೂಪಾಯಿ ವಿಧವಾ ವೇತನ ಪಡೆಯಲು ನೂರು ರೂಪಾಯಿಗಳನ್ನು ಲಂಚವಾಗಿ ನೀಡಿದ ಮೇಲೆ ನನ್ನ ತಾಯಿಗೆ ವಿಧವಾ ವೇತನದ ಆದೇಶ ಪತ್ರವನ್ನು ನೀಡುತ್ತಾರೆ. ಇದನ್ನೆಲ್ಲ ಗಮನಿಸಿದ ನನಗೆ ನನ್ನ ತಾಯಿಗೆ ಆದ ಅನ್ಯಾಯ ಸಮಾಜದ ಬೇರೆ ತಾಯಂದಿರಿಗೆ ಆಗಬಾರದು ಎಂದು ಸಂಕಲ್ಪ ಮಾಡಿ ಕಪ್ಟಪಟ್ಟು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಹಂತ ಲalykichnna @ಜಣ ಬೆಳೆದು ಇಂದ ನಾನು ಜಿಲ್ಲಾಧಿಕಾರಿಯಾಗಿದ್ದೇನೆ. శయ అనుభవిసిదశ 9ruరి నన్నకాయి ! ಕಷ್ಟವನ್ನು ಮೂದಲ ಬೇರೆ ತಾಯಂದಿರು ಅನುಭವಿಸಬಾರದು ಈ ಹಿನ್ನೆಲೆಯಲ್ಲಿ ನಾನು ಜಲ್ಲಾಧಿಕಾರಿಯಾದ ತಕ್ಷಣ ತಂದಿದ್ದು "ಪಿಂಚಣಿ ಅದಾಲತ್ ಕಾರ್ಯಕ್ರಮ"ವನ್ನು ಜಾರಿಗೆ ಇದರ ಉದ್ದೇಶ ತಹಶೀಲ್ದಾರ್ ಕಚೇರಿ ಜನರ ಮನೆಬಾಗಿಲಿಗೆ 'నెచ్ము' ಎಂಬುದು;   ಇದರ ಅರ್ಥ ಅಧಿಕಾರಿಗಳು ಜನರ ಮನೆಬಾಗಿಲಿಗೆ ಹೋಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸರ್ಕಾರದಿಂದ ಸಿಗಬೇಕಾಗಿರುವ ವಿವಿಧ ಪಿಂಚಣಿ ಯೋಜನೆಗಳನ್ನು ತಲುಪಿಸುವುದು ಈ ನನ್ನ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಿಲ್ಲೆಯ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ಚಾಚೂತಪ್ಪದೆ ನಿರ್ವಹಿಸಬೇಕಾಗಿ ಸೂಚಿಸಿರುತ್ತೇನೆ. ಇ03 ನಿಮ್ಮ ಮತ್ತಿ ಟ್ಟಿಬನ್ನಿ್ ಪುಣ್ಯಾತ್ಮ ( 09 ಶ್ರೀ ಮಹಾಂತೇಶ್ ಬೀಳಗಿ ~ ಇಂತಹ ಒಬ್ಬ ಅಧಿಕಾರಿ ನಮ್ಮ ನ್ನಗಲಿದ್ದು ವಿಷಾದನೀಯ. "ಒಳ್ಳೆಮರಕ್ಕೆ ಕೊಡಲಿ ಏಟು" ಎಂಬ ಗಾದೆ ನೆನಪಾಯಿತು. ಭಾವಪೂರ್ಣ ಶ್ರದ್ಧಾಂಜಲಿಗಳು  ಸರ್ నన్నయదేల గురి ನನ್ನ ತಂದೆ ನಾನು 5 ವರ್ಷದ ವಯಸ್ಸಿನವನಾಗಿದ್ದಾಗ ಅಕಾಲಿಕ ಮರಣ ಹೊಂದುತ್ತಾರೆ, ಆಗ ನಮಗೆ ಕಿತ್ತುತಿನ್ನುವ ಬಡತನ ಆ ಸಮಯದಲ್ಲಿ ನನ್ನ ತಾಯಿ ವಿಧವಾ ವೇತನಕ್ಕೆ ಅರ್ಜಿ ಸಲ್ಲಿಸಿದಾಗ ಅನೇಕ ದಿನಗಳವರೆಗೆ ನನ್ನ ತಾಯಿಗೆ ಸಂಬಂಧಪಟ್ಬ ಅಧಿಕಾರಿಗಳು ಅಲೆದಾಡಿಸಿ ಕೊನೆಗೆ ನನ್ನ ತಾಯಿ 25 ರೂಪಾಯಿ ವಿಧವಾ ವೇತನ ಪಡೆಯಲು ನೂರು ರೂಪಾಯಿಗಳನ್ನು ಲಂಚವಾಗಿ ನೀಡಿದ ಮೇಲೆ ನನ್ನ ತಾಯಿಗೆ ವಿಧವಾ ವೇತನದ ಆದೇಶ ಪತ್ರವನ್ನು ನೀಡುತ್ತಾರೆ. ಇದನ್ನೆಲ್ಲ ಗಮನಿಸಿದ ನನಗೆ ನನ್ನ ತಾಯಿಗೆ ಆದ ಅನ್ಯಾಯ ಸಮಾಜದ ಬೇರೆ ತಾಯಂದಿರಿಗೆ ಆಗಬಾರದು ಎಂದು ಸಂಕಲ್ಪ ಮಾಡಿ ಕಪ್ಟಪಟ್ಟು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಹಂತ ಲalykichnna @ಜಣ ಬೆಳೆದು ಇಂದ ನಾನು ಜಿಲ್ಲಾಧಿಕಾರಿಯಾಗಿದ್ದೇನೆ. శయ అనుభవిసిదశ 9ruరి నన్నకాయి ! ಕಷ್ಟವನ್ನು ಮೂದಲ ಬೇರೆ ತಾಯಂದಿರು ಅನುಭವಿಸಬಾರದು ಈ ಹಿನ್ನೆಲೆಯಲ್ಲಿ ನಾನು ಜಲ್ಲಾಧಿಕಾರಿಯಾದ ತಕ್ಷಣ ತಂದಿದ್ದು "ಪಿಂಚಣಿ ಅದಾಲತ್ ಕಾರ್ಯಕ್ರಮ"ವನ್ನು ಜಾರಿಗೆ ಇದರ ಉದ್ದೇಶ ತಹಶೀಲ್ದಾರ್ ಕಚೇರಿ ಜನರ ಮನೆಬಾಗಿಲಿಗೆ 'నెచ్ము' ಎಂಬುದು;   ಇದರ ಅರ್ಥ ಅಧಿಕಾರಿಗಳು ಜನರ ಮನೆಬಾಗಿಲಿಗೆ ಹೋಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸರ್ಕಾರದಿಂದ ಸಿಗಬೇಕಾಗಿರುವ ವಿವಿಧ ಪಿಂಚಣಿ ಯೋಜನೆಗಳನ್ನು ತಲುಪಿಸುವುದು ಈ ನನ್ನ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಿಲ್ಲೆಯ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ಚಾಚೂತಪ್ಪದೆ ನಿರ್ವಹಿಸಬೇಕಾಗಿ ಸೂಚಿಸಿರುತ್ತೇನೆ. ಇ03 ನಿಮ್ಮ ಮತ್ತಿ ಟ್ಟಿಬನ್ನಿ್ ಪುಣ್ಯಾತ್ಮ ( 09 ಶ್ರೀ ಮಹಾಂತೇಶ್ ಬೀಳಗಿ ~ - ShareChat

More like this