ShareChat
click to see wallet page
"ಕಾಣಬಾರದ ಘನವ ಕರಸ್ಥಲದಲ್ಲಿ ತೋರಿದ, ಹೇಳಬಾರದ ಘನವ ಮನಸ್ಥಲದಲ್ಲಿ ತೋರಿದ, ಉಪಮಿಸಬಾರದ ಘನವ ನಿಮ್ಮ ತೃಪ್ತಿಯ ಮುಖದಲ್ಲಿ ತೋರಿದ. ಇಂತೀ ತ್ರಿವಿಧವು ಏಕಾರ್ಥವಾಗಿಹ ಭೇದವ ಚೆನ್ನಬಸವಣ್ಣನು ತೋರಿದನಾಗಿ ಆನು ಬದುಕಿದೆನು ಕಾಣಾ ಕೂಡಲಸಂಗಮದೇವಾ.. ✍️ ಕ್ರಾಂತಿಯೋಗಿ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ವಚನಗಳು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು
ಶರಣ ಸಾಹಿತ್ಯ - ऊँ श्री गुरु बसवलिंगाय ল ऊँ श्री गुरु बसवलिंगाय ল - ShareChat

More like this