ಚಿತ್ರದುರ್ಗದಲ್ಲಿ ಅಖಿಲ ಭಾರತ ಕಿಸಾನ್ ಸಭಾ ಪ್ರತಿಭಟನೆ: ಬರಪೀಡಿತ ಪಟ್ಟಿಗೆ 6 ತಾಲೂಕು ಸೇರಿಸುವಂತೆ ಆಗ್ರಹ. -
ಚಿತ್ರದುರ್ಗ ಸೆ. 30 ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್ ಸರ್ಕಾರ ಜಿಲ್ಲೆಯ 6 ತಾಲೂಕುಗಳನ್ನು ಬರಪೀಡಿತ ಪ್ರದೇಶ ಪಟ್ಟಿಗೆ ಸೇರಿಸಬೇಕು, .ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಮಾನದಂಡಗಳನ್ನು ಬದಲಾಯಿಸಿ ಹಣವನ್ನು ಕಟ್ಟಿಸಿಕೊಂಡು ಎಲ್ಲಾ ರೈತರ ಖಾತೆಗಳಿಗೆ ಹಣವನ್ನು ಹಾಕಬೇಕು…