ShareChat
click to see wallet page
#ಕರ್ನಾಟಕ ರಾಜ್ಯ ಸುದ್ದಿ (karnataka state news)
ಕರ್ನಾಟಕ ರಾಜ್ಯ ಸುದ್ದಿ (karnataka state news) - ShareChat
ಶರಾವತಿ ಪಂಪ್ಡ್ ಸ್ಟೋರೇಜ್‌ ಬಿಜೆಪಿಯ ಯೋಜನೆ: ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು
ಕಾಂಗ್ರೆಸ್ ಹಣ ಹೊಡೆದಿದ್ದಾರೆನ್ನುವ ಕೂಗಾಟ ನಡೆದಿದೆ. ಹಾಗಾದರೆ ಈ ಹಿಂದೆ ತಾವೇ ತಂದ ಯೋಜನೆಗಳಲ್ಲಿ ಬಿಜೆಪಿಯವರು ಹಣ ಹೊಡೆದಿದ್ದರೆ ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು ನೀಡಿದರು.Sharavati Pumped Storage BJP Project Says MLA Gopalakrishna Belur

More like this