"ಹೊರಗೆ ಹೂಸಿ ಏವೆನಯ್ಯಾ, ಒಳಗೆ ಶುದ್ಧವಾಗಿರದನ್ನಕ್ಕ??? ಮಣಿಯ ಕಟ್ಟಿ ಏವೆನಯ್ಯಾ. ಮನ ಮುಟ್ಟದನ್ನಕ್ಕ??? ನೂರನೋದಿ ಏವೆನಯ್ಯಾ, ನಮ್ಮ ಕೂಡಲಸಂಗಮ ದೇವರ ಮನಮುಟ್ಟಿ ನೆನೆಯದನ್ನಕ್ಕ??? ✍🏻 ಕ್ರಾಂತಿಯೋಗಿ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ವಚನಗಳು #ಶರಣ ಸಾಹಿತ್ಯ
