ShareChat
click to see wallet page
"ಅಡಿಗಡಿಗೆ ಎನ್ನ ಮನವ ಜಡಿದು ನೋಡಿದರಯ್ಯಾ, ಬಡವನೆಂದೆನ್ನ ಕಾಡದಿರಯ್ಯಾ, ಎನಗೆ ಒಡೆಯರುಂಟು ನಮ್ಮ ಕೂಡಲಸಂಗನ ಶರಣರು.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು
ಶರಣ ಸಾಹಿತ್ಯ - ShareChat

More like this