ಇನ್ಮುಂದೆ ಪಟಾಕಿ ಹೊಡೆದ್ರೆ ಜೈಲೂಟ ಗ್ಯಾರೆಂಟಿ! ಯಾಕೆ ಗೊತ್ತಾ? - Local Voice
Share It ಗೌರಿ ಗಣೇಶ ಹಬ್ಬದ ಪ್ರಯುಕ್ತ ಬೆ.ಗ್ರಾ ಜಿಲ್ಲೆಯಾದ್ಯಂತ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ […]