#ಮಹಾನಾಯಕ_ರಕ್ಷಣಾ_ವೇದಿಕೆ #ರಾಮನಗರ_ಜಿಲ್ಲಾ_ಘಟಕಕ್ಕೆ ನೂತನವಾಗಿ ಸೀ ರವಿತೇಜ ರವರು ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಇವರಿಗೆ ರಾಜ್ಯಾಧ್ಯಕ್ಷ ದೈತ್ಯರಾಜ್ ಮತ್ತು ವೇದಿಕೆಯ ವತಿಯಿಂದ ತುಂಬು ಹೃದಯದ ಭೀಮ ಅಭಿನಂದನೆಗಳು💐💐
💙ಮಹಾನಾಯಕ ರಕ್ಷಣಾ ವೇದಿಕೆ💙
💙ಜೈ ಭೀಮ್💙
💙ಜೈ ಸಂವಿಧಾನ್💙
#ಅಂಬೇಡ್ಕರ್ #ಮಹಾ ನಾಯಕ ಡಾಕ್ಟರ್ ಬಿಆರ್ ಅಂಬೇಡ್ಕರ್ #ಅಂಬೇಡ್ಕರ್ ಜಯಂತಿ ಶುಭಾಶಯಗಳು
130 ಹಬ್ಬ
