ShareChat
click to see wallet page
search
#ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
ಶರಣ ಸಾಹಿತ್ಯ - II ಶೀ ಗುರು ಬಸವ ಲಿಂಗಾಯ ನಮಃ ಅಂಗದಲ್ಲಿ ಆಚಾರವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು:. ಆಚಾರದಲ್ಲಿ ಪ್ರಾಣವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು: ಪ್ರಾಣದಲ್ಲಿ ಲಿಂಗವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು: ಲಿಂಗದಲ್ಲಿ ಜಂಗಮವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು: ಜಂಗಮದಲ್ಲಿ ಪ್ರಸಾದವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು: ಪ್ರಸಾದದಲ್ಲಿ ನಿತ್ಯವ ಸ್ವಾಯತವ ಮಾಡಿಕೊಂಡನಯ್ಯ ಬಸವಣ್ಣನು: ನಿತ್ಯದಲ್ಲಿ ದಾಸೋಹವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು: ದಾಸೋಹದಲ್ಲಿ ತನ್ನ ಮರೆದು ನಿಶ್ಚಿಂತನಿವಾಸಿಯಾಗಿ ఐదాని ळezoeonळe ಸಂಗನಬಸವಣ್ಣನ ಶ್ರೀಪಾದಕ್ಕೆ ಶರಣೆಂದು ಧನ್ಯರಾಗಬೇಕು ' ನಡೆಯಾ , ಸಿದ್ದರಾಮಯ್ಯಾ: ಅಲ್ಲಮಪ್ರಭು ದೇವರು: II ಶೀ ಗುರು ಬಸವ ಲಿಂಗಾಯ ನಮಃ ಅಂಗದಲ್ಲಿ ಆಚಾರವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು:. ಆಚಾರದಲ್ಲಿ ಪ್ರಾಣವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು: ಪ್ರಾಣದಲ್ಲಿ ಲಿಂಗವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು: ಲಿಂಗದಲ್ಲಿ ಜಂಗಮವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು: ಜಂಗಮದಲ್ಲಿ ಪ್ರಸಾದವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು: ಪ್ರಸಾದದಲ್ಲಿ ನಿತ್ಯವ ಸ್ವಾಯತವ ಮಾಡಿಕೊಂಡನಯ್ಯ ಬಸವಣ್ಣನು: ನಿತ್ಯದಲ್ಲಿ ದಾಸೋಹವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು: ದಾಸೋಹದಲ್ಲಿ ತನ್ನ ಮರೆದು ನಿಶ್ಚಿಂತನಿವಾಸಿಯಾಗಿ ఐదాని ळezoeonळe ಸಂಗನಬಸವಣ್ಣನ ಶ್ರೀಪಾದಕ್ಕೆ ಶರಣೆಂದು ಧನ್ಯರಾಗಬೇಕು ' ನಡೆಯಾ , ಸಿದ್ದರಾಮಯ್ಯಾ: ಅಲ್ಲಮಪ್ರಭು ದೇವರು: - ShareChat