"ಪುಣ್ಯ ಪಾಪವೆಂಬ ಉಭಯ ಕರ್ಮವನಾರು ಬಲ್ಲರಯ್ಯಾ??? ಇವನಾರುಂಬರು??? ಕಾಯ ತಾನುಂಬಡೆ ಕಾಯ ತಾ ಮಣ್ಣು, ಜೀವ ತಾನುಂಬಡೆ ಜೀವ ತಾ ಬಯಲು, ಈ ಉಭಯ ನಿರ್ಣಯವ ಕೂಡಲಸಂಗಮದೇವಾ, ನಿಮ್ಮ ಶರಣ ಬಲ್ಲ.. ✍️ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು


