"ಅಂಗವೆಂಬ ಸಂಸಾರದೊಳಗೆ ಸವೆದವರೆಲ್ಲರೂ ಶಿವನನರಿವರೆ??? ಮನವೆಂಬ ಸಂಕಲ್ಪದ ಕುಣಿಕೆಗೊಳಗಾದವರೆಲ್ಲರೂ
ಮಾಯದ ಹೊಡೆಗಿಚ್ಚ ಗೆಲ್ಲಬಲ್ಲರೆ??? ಗುಹೇಶ್ವರ ಲಿಂಗದಲ್ಲಿ ಸರ್ವ ಸಂದೇಹವ ಕಳೆದಿಪ್ಪ ಚನ್ನಬಸವಣ್ಣಂಗೆ ನಮೋ ನಮೋ ಎಂಬೆನು.. ✍️ ಅಲ್ಲಮಪ್ರಭುಗಳ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು


