ShareChat
click to see wallet page
search
"ಅಂಗವೆಂಬ ಸಂಸಾರದೊಳಗೆ ಸವೆದವರೆಲ್ಲರೂ ಶಿವನನರಿವರೆ??? ಮನವೆಂಬ ಸಂಕಲ್ಪದ ಕುಣಿಕೆಗೊಳಗಾದವರೆಲ್ಲರೂ ಮಾಯದ ಹೊಡೆಗಿಚ್ಚ ಗೆಲ್ಲಬಲ್ಲರೆ??? ಗುಹೇಶ್ವರ ಲಿಂಗದಲ್ಲಿ ಸರ್ವ ಸಂದೇಹವ ಕಳೆದಿಪ್ಪ ಚನ್ನಬಸವಣ್ಣಂಗೆ ನಮೋ ನಮೋ ಎಂಬೆನು.. ✍️ ಅಲ್ಲಮಪ್ರಭುಗಳ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಬಸವಾದಿ ಶರಣ ಶರಣೆಯರು - ಅಲ್ಲಮಪ್ರಭು ವಚನಗಳು ... Allama Prabhu Vachana In Kannada - ShareChat