"ಹಾಡಿದಡೆನ್ನೊಡೆಯನ ಹಾಡುವೆ.. ಬೇಡಿದಡೆನ್ನೊಡೆಯನ ಬೇಡುವೆ.. ಒಡೆಯಂಗೊಡಲ ತೋರಿ ಎನ್ನ ಬಡತನವ ಬಿನ್ನೈಸುವೆ.. ಒಡೆಯ ಮಹಾದಾನಿ ಕೂಡಲಸಂಗಮದೇವಂಗೆ ಸೆರಗೊಡ್ಡಿ ಬೇಡುವೆ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ