ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯನಮಃ.. "ಸರ್ಪನ ಬಾಯ ಕಪ್ಪೆ ನೊಣಕ್ಕೆ ಹಾರುವಂತೆ ಆಪ್ಯಾಯನ ಬಿಡದು ಕಾಯವರ್ಪಿತವೆಂಬ ಹುಸಿಯ ನೋಡಾ.. ನಾನು ಭಕ್ತಳೆಂಬ ನಾಚಿಕೆಯ ನೋಡಾ.. ನಾನು ಯುಕ್ತಳೆಂಬ ಹೇಸಿಕೆಯ ನೋಡಾ.. ಓಗರವಿನ್ನಾಗದು, ಪ್ರಸಾದ ಮುನ್ನಿಲ್ಲ; ಚೆನ್ನಮಲ್ಲಿಕಾರ್ಜುನಯ್ಯ ಉಪಚಾರದರ್ಪಿತವನವಗಡಿಸಿ ಕಳೆವ.. ✍️ ಶರಣೆ ಅಕ್ಕಮಹಾದೇವಿಯವರ ವಚನ.. ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು
ಬಸವಣ್ಣನವರ ವಚನಗಳು - ShareChat