ShareChat
click to see wallet page
search
"ನೀರ ಕಂಡಲ್ಲಿ ಮುಳುಗುವರಯ್ಯಾ.. "ಮರನ ಕಂಡಲ್ಲಿ ಸುತ್ತುವರಯ್ಯಾ.. "ಬತ್ತುವ ಜಲವ.. ನೊಣಗುವ ಮರವ.. ಮೆಚ್ಚುವವರು ನಿಮ್ಮನ್ನೆತ್ತ ಬಲ್ಲರು ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - REDMI NOTE 6 PRO MIDUAL CAHERA REDMI NOTE 6 PRO MIDUAL CAHERA - ShareChat