"ಆದ್ಯರ ವಚನ ಪರುಷ ಕಂಡಣ್ಣಾ: ಸದಾಶಿವನೆಂಬ ಲಿಂಗವ ನೆರೆನಂಬುವುದು; ನಂಬಲೊಡನೆ ನೀ ವಿಜಯಿ, ಕಂಡಣ್ಣಾ. ಅಧರಕ್ಕೆ ಕಹಿ, ಉದರಕ್ಕೆ ಸಿಹಿ: ಕೂಡಲಸಂಗನ ಶರಣರ ವಚನ ಬೇವ ಸವಿದಂತೆ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು #ಶರಣ ಸಾಹಿತ್ಯ


