"ಅರಿವಿಂದರಿದು ಏನುವ ತಟ್ಟದೆ ಮುಟ್ಟದೆ ಇದ್ದೆನಯ್ಯಾ, ಅಂತರಂಗ ಸನ್ನಿಹಿತ, ಬಹಿರಂಗ ನಿಶ್ಚಿಂತನಾಗಿದ್ದೆನಯ್ಯಾ. ಸ್ವಾತಿಯ ಬಿಂದುವ ಬಯಸುವ ಚಿಪ್ಪಿನಂತೆ ಗುರು ಕಾರುಣ್ಯವ ಬಯಸುತ್ತಿದ್ದೆ, ಕೂಡಲಸಂಗಮದೇವಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು


