"ತನು ಮನ ಧನವ ಹಿಂದಿಕ್ಕಿಕೊಂಡು
ಮಾತಿನ ಬಣಬೆಯ ಮುಂದಿಟ್ಟುಕೊಂಡು ಒಳಲೊಟೆಯ ನುಡಿವವರು ನೀವೆಲ್ಲರೂ ಕೇಳಿರೆ. ತಲಹಿಲ್ಲದ ಕೋಲು ಹೊಳ್ಳು ಹಾರುಹುದಲ್ಲದೆ ಗುರಿಯ ತಾಗಬಲ್ಲುದೆ ಮಾಯಾಪಾಶ ಹಿಂಗಿ, ಮನದ ಗಂಟು ಬಿಡದನ್ನಕ್ಕ ಕೂಡಲಸಂಗಮದೇವನೆಂತೊಲಿವನಯ್ಯಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು


