"ಆರೂಢದ ಮನದಲ್ಲಿ ನೀನೆ ನಿಂದ ಕಾರಣ ತೋರುವ ಶಿವಜ್ಞಾನದ ದೀಪ್ತಿ ಬಸವಣ್ಣನಯ್ಯಾ; ತೋರುವ ಬೀರುವ ಐಕ್ಯದ ಭಕ್ತಿ ಬಸವಣ್ಣನದಯ್ಯಾ, ನಿಜದಲ್ಲಿ ನಿಂದು ನಿರ್ವಯಲಾಯಿತ್ತಯ್ಯಾ ಬಸವಣ್ಣನ ಕರುಣದಿಂದ ಕಪಿಲಸಿದ್ಧಮಲ್ಲಿನಾಥಯ್ಯಾ.. ✍️ ಬಸವ ಯೋಗಿ ಸಿದ್ದರಾಮೇಶ್ವರರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು


