"ಕಾಯದ ಸುಳುಹುಳ್ಳನ್ನಕ್ಕ ಕರ್ಮಪೂಜೆ ಬೇಕೆಂಬರು. ಜೀವನ ಸಂಚಾರವುಳ್ಳನಕ್ಕ ಜ್ಞಾನವನರಿಯಬೇಕೆಂಬರು. ಜ್ಞಾನ ಧ್ಯಾನಿಸಿ ಕಾಬಲ್ಲಿ, ಕಾಯದ ಕರ್ಮದಿಂದ ಮುಕ್ತಿಯೋ??? ಜೀವನ ಜ್ಞಾನದಿಂದ ಮುಕ್ತಿಯೋ??? ಜ್ಞಾನ ಧ್ಯಾನದಿಂದ ಮುಕ್ತಿಯೋ??? ಧ್ಯಾನಿಸಿ ಕಾಲ ಕುರುಹ ಎನಗೊಂದುಬಾರಿ ತೋರಾ. ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ]ರಾಮ ರಾಮನಾ.. ✍🏻 ಶರಣ ಮಾದಾರ ಚೆನ್ನಯ್ಯನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ


