"ಧನಕ್ಕೆ ಮನವನೊಡ್ಡಿದರೇನು??? ಮನಕ್ಕೆ ಧನವನೊಡ್ಡಿದರೇನು??? ತನು, ಮನ, ಧನವ ಮೀರಿ ಮಾತಾಡಬಲ್ಲರೆ ಆತ ನಿಸ್ಸೀಮನು; ಆತ ನಿಜೈಕ್ಯನು. ತನು, ಮನ, ಧನವನುವಾದರೆ ಕೂಡಲಸಂಗಮದೇವನೊಲಿವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು