ಶ್ರೀ ಗುರು ಬಸವ ಲಿಂಗಾಯ ನಮಃ.. "ಹುಚ್ಚ ಮನದೊಳು ಸಿಕ್ಕಿ ಕಿಚ್ಚಾಗಿ ಬೆಂದಿರಲ್ಲಾ, ಆ ಹುಚ್ಚಮನವನಳಿದು ನಿಶ್ಚಿಂತ ನಿರಾಕುಳ ನಿರ್ಭರಿತನಾಗಬಲ್ಲಡೆ ಆತನೆ ನಿರ್ಮಲಜ್ಞಾನಿ ನೋಡಾ ಝೇಂಕಾರ ನಿಜಲಿಂಗ ಪ್ರಭುವೆ.. ✍🏻 ಜಕ್ಕಣಯ್ಯನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻 #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು


