ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯನಮಃ.. "ಮನದಲ್ಲಿ ಹುಟ್ಟಿದ ಅರಿವು ಮಾಡುವ ಮಾಟದಲ್ಲಿ ಕಾಣಬಹುದು ಶರಣರ ಸಂಗಕ್ಕೆಳಸಿದ ಚಿತ್ತವ ಅನುಭಾವದಲ್ಲಿ ಕಾಣಬಹುದು ಒಳಹೊರಗೆ ತೆರಹಿಲ್ಲದ ಕೂಟ ನಿನ್ನದು ಅಮರೇಶ್ವರಲಿಂಗದಲ್ಲಿ ಸಂಗನಬಸವಣ್ಣಾ ನಿನ್ನ ಪಾದಕ್ಕೆ ನಮೋ ನಮೋ ಎಂಬೆನು.. ✍️ ಶರಣೆ ಆಯ್ದಕ್ಕಿ ಮಾರಯ್ಯನವರು.. ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು
ಶರಣ ಸಾಹಿತ್ಯ - 0 0 - ShareChat