ShareChat
click to see wallet page
search
"ಒಳಗೆ ಕುಟಿಲ ಹೊರಗೆ ವಿನಯವಾಗಿ ಭಕ್ತರೆನಿಸಿಕೊಂಬವರ ಬಲ್ಲನೊಲ್ಲನಯ್ಯಾ ಲಿಂಗವು ಅವರು ಪಥಕ್ಕೆ ಸಲ್ಲರು ಸಲ್ಲರಯ್ಯಾ ಒಳಹೊರಗೊಂದಾಗದವರಿಗೆ ಅಳಿಯಾಸೆದೋರಿ ಬೀಸಾಡುವನವರ ಜಗದೀಶ ಕೂಡಲಸಂಗಮದೇವ.. ✍️ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು
ಬಸವಣ್ಣನವರ ವಚನಗಳು - ShareChat