ShareChat
click to see wallet page
search
"ಮನೆಯೊಳಗೆ ಮನೆಯೊಡೆಯನಿದ್ದಾನೋ ಇಲ್ಲವೋ??? ಹೊಸ್ತಿಲಲ್ಲಿ ಹುಲ್ಲು ಹುಟ್ಟಿ ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿದ್ದಾನೋ ಇಲ್ಲವೋ??? ತನುವಿನೊಳಗೆ ಹುಸಿ ತುಂಬಿ ಮನದೊಳಗೆ ವಿಷಯ ತುಂಬಿ ಮನೆಯೊಳಗೆ ಮನೆಯೊಡೆಯನಿಲ್ಲ ಕೂಡಲಸಂಗಮದೇವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು
ವಚನಗಳು - ಶರಣಾರ್ಥಿಗಳು ಕಾಯಕವೇ ಶರಣಾರ್ಥಿಗಳು ಕಾಯಕವೇ - ShareChat