ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ಸಾಧಕದೆಸೆಯಲ್ಲಿ ಕುಲವನರಸಬಹುದಲ್ಲದೆ, ಸಿದ್ಧದೆಸೆಯಲ್ಲಿ ಅರಸಲಹುದೆ??? ಹಲವು ಜಾತಿಯ ಕಟ್ಟಿಗೆಯ ಸುಟ್ಟಲ್ಲಿ ಅಗ್ನಿಯೊಂದಲ್ಲದೆ ಅಲ್ಲಿ ಕಟ್ಟಿಗೆಗಳ ಕುರುಹು ಕಾಂಬುದೆ??? ಶಿವಜ್ಞಾನ ಸಿದ್ಧರಾದ ಶಿವ ಭಕ್ತರಲ್ಲಿ ಪೂರ್ವಜಾತಿಯನರಸುವ ಅರೆಮರುಳರನೇನೆಂಬೆ ಕೂಡಲಚೆನ್ನಸಂಗಮದೇವಾ.. ✍🏻 ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು
ಶರಣ ಸಾಹಿತ್ಯ - ಓಂಶರೀಗುರು ಬಸವ లింగాయి నమః జిన్నబ =) ಚಿನ್ಮೆಯ कग ನವರು ಓಂಶರೀಗುರು ಬಸವ లింగాయి నమః జిన్నబ =) ಚಿನ್ಮೆಯ कग ನವರು - ShareChat