ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯನಮಃ.. "ಉಟ್ಟುದ ತೊರೆದವಂಗೆ ಊರೇನು, ಕಾಡೇನು??? ನಷ್ಟ ಸಂತಾನಕ್ಕೆ ಕುಲವೇನು, ಛಲವೇನು??? ಹುಟ್ಟುಗೆಟ್ಟಾತಂಗೆ ಪುಣ್ಯವೇನು, ಪಾಪವೇನು??? ಅದು ಕೆಟ್ಟದು ಕೆಟ್ಟದು ನಿನ್ನ ನೀನರಿಯದೆ ಬಟ್ಟ ಬಯಲಲ್ಲಿ ಬಿದ್ದೆಯಲ್ಲಾ ಅಜಗಣ್ಣ ತಂದೆ.. ✍️ ಶರಣೆ ಮುಕ್ತಾಯಕ್ಕ ನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು
ವಚನಗಳು - ShareChat