ಶ್ರೀ ಗುರು ಬಸವ ಲಿಂಗಾಯನಮಃ.. "ಉಟ್ಟುದ ತೊರೆದವಂಗೆ ಊರೇನು, ಕಾಡೇನು??? ನಷ್ಟ ಸಂತಾನಕ್ಕೆ ಕುಲವೇನು, ಛಲವೇನು??? ಹುಟ್ಟುಗೆಟ್ಟಾತಂಗೆ ಪುಣ್ಯವೇನು, ಪಾಪವೇನು??? ಅದು ಕೆಟ್ಟದು ಕೆಟ್ಟದು ನಿನ್ನ ನೀನರಿಯದೆ ಬಟ್ಟ ಬಯಲಲ್ಲಿ ಬಿದ್ದೆಯಲ್ಲಾ ಅಜಗಣ್ಣ ತಂದೆ.. ✍️ ಶರಣೆ ಮುಕ್ತಾಯಕ್ಕ ನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು


