ಕನ್ನಡ ಭಾಷೆಯ ಅಸ್ಮಿತೆಗಾಗಿ ಕನ್ನಡದ ಅನುಷ್ಠಾನವನ್ನು ಸರ್ಕಾರ ಮಾಡುತ್ತಿದೆ: ಡಾ.ಸಂತೋಷ ಹಾನಗಲ್ಲ
ಕನ್ನಡ ಭಾಷೆಯ ಅಸ್ಮಿತೆಗಾಗಿ ಕನ್ನಡದ ಅನುಷ್ಠಾನವನ್ನು ಸರ್ಕಾರ ಮಾಡುತ್ತಿದೆ. ಇದರ ಜೊತೆಗೆ ಕರ್ನಾಟಕ ರಾಜ್ಯದ (Karnataka State) ಪ್ರತಿಯೊಬ್ಬರೂ ಕನ್ನಡ (Kannada l ಮಾತನಾಡುವಂತೆ ಆಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ ತಿಳಿಸಿದರು.