ShareChat
click to see wallet page
search
"ಓಡದಿರು, ಓಡದಿರು ನಿನ್ನ ಬೇಡುವಾತ ನಾನಲ್ಲ ಶಿವನೆ, ನೋಡುವೆನು ಕಣ್ಣ ತುಂಬ, ಆಡಿ ಪಾಡಿ ನಲಿದಾಡುವೆ. ಬೇಡೆನ್ನ ಕೂಡೆ ಮಾತಾಡಲಾಗದೆ, ಎಲೆ ಶಿವನೆ. ಕೂಡಲಸಂಗಮದೇವಾ ನೀನಾಡಿಸುವ ಬೊಂಬೆ ನಾನು.. ✍🏻ವಿಶ್ವಗುರು ಬಸವಣ್ಣನವರು.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು
ಶರಣ ಸಾಹಿತ್ಯ - ShareChat