ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ಕುಂಡಲಿಗನ ಕೀಟದಂತೆ, ಮೈ ಮಣ್ಣಾಗದಂತೆ ಇದ್ದೆಯಲ್ಲಾ ಬಸವಣ್ಣಾ. ಜಲದೊಳಗಣ ತಾವರೆಯಂತೆ ಹೊದ್ದಿಯೂ ಹೊದ್ದದಂತೆ ಇದ್ದೆಯಲ್ಲಾ ಬಸವಣ್ಣಾ. ಜಲದಿಂದಲಾದ ಮೌಕ್ತಿಕದಂತೆ, ಜಲವು ತಾನಾಗದಂತೆ ಇದ್ದೆಯಲ್ಲಾ ಬಸವಣ್ಣಾ. ಗುಹೇಶ್ವರಲಿಂಗದ ಆಣತಿವಿಡಿದು, ತನುಗುಣ ಮತ್ತರಾಗಿದ್ದ ಐಶ್ವರ್ಯಾಂಧಕರ ಮತವನೇನ ಮಾಡಬಂದೆಯಯ್ಯಾ, ಸಂಗನ ಬಸವಣ್ಣಾ.. ✍🏻 ಶೂನ್ಯ ಪೀಠ ಧೀಶ ಅಲ್ಲಮಪ್ರಭುದೇವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು
ಶರಣ ಸಾಹಿತ್ಯ - ಒಂಶೀಗುರುಬಸವಲಿಂಗಾಯನಮಃ ಶೂನ್ಯ ಪೀಠಾಧಿಪತಿ ಶ್ರೀ ಗುರು ಅಲ್ಲಮಪ್ರಭುದೇವರು  ಒಂಶೀಗುರುಬಸವಲಿಂಗಾಯನಮಃ ಶೂನ್ಯ ಪೀಠಾಧಿಪತಿ ಶ್ರೀ ಗುರು ಅಲ್ಲಮಪ್ರಭುದೇವರು - ShareChat