ShareChat
click to see wallet page
search
"ಕಂಡಹರೆಂದು ಕಣ್ಗೆ ಮರೆಮಾಡಿದ, ಕೇಳಿಹರೆಂದು ಕಿವಿಗೆ ಮರೆಮಾಡಿದ, ಮುಟ್ಟಿಹರೆಂದು ಕೈಗೆ ಮರೆಮಾಡಿದ, ಸೋಂಕಿಹರೆಂದು ತನುವಿಂಗೆ ಮರೆಮಾಡಿದ, ನೆನೆದಹರೆಂದು ಮನಕ್ಕೆ ಮರೆಮಾಡಿದ, ಅರಿದಹರೆಂದು ಅಂತರಂಗದಲ್ಲಿ ಮರೆಮಾಡಿದ, ಪೂಜಿಸಿಹರೆಂದು ಕ್ರೀಗೆ ಮರೆಮಾಡಿದ, ಕೂಡಲಸಂಗಮದೇವರೊಡನೆ, ಅಹಂಕಾರವ ಮಾಡಿ ಕೆಟ್ಟ ಕೇಡನೇನೆಂದುಪಮಿಸುವೆನು.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು
ಶರಣ ಸಾಹಿತ್ಯ - ShareChat