ShareChat
click to see wallet page
search
"ಬಿತ್ತದೆ ಬೆಳೆಯದೆ ಬೆಳೆದ ಹೆಬ್ಬೆಳಸಿನ ರಾಶಿಯ ನೋಡಾ, ಸುಗಂಧ ಬಂಧುರದಂತೆ ಹುಟ್ಟುತ್ತವೆ ಪರಿಮಳ ! ಆದಿ ಅನಾದಿಯಿಲ್ಲದ ಮುನ್ನ ತನ್ನಿಂದವೆ ತಾನಾಗಿರ್ದ ಕಾರಣ ಮುಟ್ಟದೆ ತಟ್ಟದೆ ಗುರುಕಾರುಣ್ಯವ ಪಡೆದು, ಲಿಂಗ ಸಯವಾಗಿ, ಎನಗೆ ಗತಿಪಥವ ತೋರಿಸಬೇಕೆಂದು ಆಗಾದನು, ಕೂಡಲಸಂಗಮ ದೇವರಲ್ಲಿ ಚೆನ್ನಬಸವಣ್ಣನು.. ✍🏻 ವಿಶ್ವ ಗುರು ಬಸವಣ್ಣನವರು ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು
ಶರಣ ಸಾಹಿತ್ಯ - ಒ೦ಲ್ರ'ಗುರುಬನವಲಿಂಗಾಯನಮೂ ಒ೦ಲ್ರ'ಗುರುಬನವಲಿಂಗಾಯನಮೂ - ShareChat