ShareChat
click to see wallet page
search
"ಗುರುಸಾಹಿತ್ಯ ಚೆನ್ನಬಸವಂಗಾಯಿತ್ತು ; "ಲಿಂಗಸಾಹಿತ್ಯ ಬಸವಂಗಾಯಿತ್ತು ; "ಜಂಗಮಸಾಹಿತ್ಯ ಅಲ್ಲಮದೇವಂಗಾಯಿತ್ತು ; "ಪ್ರಸಾದಸಾಹಿತ್ಯ ಬಿಬ್ಬಿಬಾಚರಸಂಗಾಯಿತ್ತು ; "ಪಾದೋದಕಸಾಹಿತ್ಯ ಹೊಡೆಹುಲ್ಲ ಬಂಕಯ್ಯಂಗಾಯಿತ್ತು ; "ಭಸ್ಮಸಾಹಿತ್ಯ ಅಕ್ಕನಾಗಮ್ಮಂಗಾಯಿತ್ತು ; "ರುದ್ರಾಕ್ಷಿಸಾಹಿತ್ಯ ಸರ್ವಪ್ರಮಥರಿಗಾಯಿತ್ತು. "ಮಂತ್ರಸಾಹಿತ್ಯದವರ ಕಂಡಡೆ, ಕಪಿಲಸಿದ್ಧಮಲ್ಲಿಕಾರ್ಜುನಯ್ಯನಿವರೆ ಎಂದು ಎನ್ನ ಮನ ನಂಬಿತ್ತು ನೋಡಾ, ಮಡಿವಾಳ ಮಾಚಯ್ಯ.. ✍ ಸಿದ್ದರಾಮೇಶ್ವರರ ವಚನ.. ಸ.ವ.ಸಂ:೪ ವ.ಸಂ:೧೯೪೧ #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳//
ಬಸವಣ್ಣನವರ ವಚನಗಳು - ShareChat