ShareChat
click to see wallet page
search
"ಮರುಳ ಹಿಡಿದಿಹೆನೆಂಬವರು ಮರುಳಾಗಿ ಹಿಡಿಯಬೇಕು ಕೇಳಿರೆ| ಬಹುಬುದ್ಧಿಯ ಜಡರಿಗೆ ಹಿಡಿಯಬಾರದು| ನಿರವಯಲ ಬಯಲ ಹಿಡಿಯಬಹುದೆ| ಕೂಡಲಸಂಗಮದೇವರ ಭಾವಶಸ್ತ್ರದಿಂದ ಗೆಲಿದುಕೊಂಡು ಬನ್ನಿ| ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು
ಬಸವಾದಿ ಶರಣ ಶರಣೆಯರು - ShareChat