ಶ್ರೀ ಗುರು ಬಸವ ಲಿಂಗಾಯ ನಮಃ.. "ಕಂಡುದೆಲ್ಲವೂ ಜಗದ ಸೊಮ್ಮು. ಕಾಣುದದೆಲ್ಲವೂ ಮಾಯೆಯ ಸೊಮ್ಮು. ಕಂಡುದ, ಕಾಣದುದ ತಾ ನಿಧಾನಿಸಿಕೊಂಡು ತನಗಿಲ್ಲದುದ ತಾನರಿದು, ನಷ್ಟವಪ್ಪುದ ಜಗಕ್ಕೆ ಕೊಟ್ಟು ಬಟ್ಟಬಯಲ ತುಟ್ಟತುದಿಯ ದೃಷ್ಟವ ಕಾಬುದಕ್ಕೆ ಮುನ್ನವೆ ದೃಕ್ಕು ದೃಶ್ಯಕ್ಕೆ ಹೊರಗಾಗಬೇಕು, ವೀರಶೂರ ರಾಮೇಶ್ವರಲಿಂಗವ ಕೂಡಬಲ್ಲಡೆ.. ✍🏻 ಶರಣ ಬಾಲಬೊಮ್ಮಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು


