ShareChat
click to see wallet page
search
ಶರಣ ಡಕ್ಕೆಯ ಬೊಮ್ಮಣ್ಣ ನವರ ವಚನ.. #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು
ಶರಣ ಸಾಹಿತ್ಯ - ಶ್ರೀಗುರು ಬಸವ ಲಿಂಗಾಯ ನಮಃ . "ಅಹಂಕಾರವರತು ಗುರುವಾಗಿ, ಜಗವರತು ಲಿಂಗವಾಗಿ ತ್ರಿವಿಧವರತು  ಜಂಗಮವಾಗಿ, ಸಕಲೇಂದ್ರಿಯದ ಲಂಪಟವರತು ಭಕ್ತನಾಗಿ ಸಂಸಾರವೆಂಬ ಗಡಬಡೆಯಲ್ಲಿ  ಸಿಲುಕದೆ, ಆವಸ್ಥಲದಲ್ಲಿ ನಿಂದು ನೋಡಿದಡೂ ಭಾವಶುದ್ಧವಾಗಿ ಗುರುವಿಂಗೆ ಗುರುವಾಗಿ, ಲಿಂಗಕ್ಕೆ ಲಿಂಗವಾಗಿ ಜಂಗಮಕ್ಕೆ ಜಂಗಮವಾಗಿ ಭಕ್ತರ ಯುಕ್ತಿಯ ಮಾರಿಕೊಂಡಿಪ್ಪ ರ ಸದ್ಭಕ್ತ ಕಾಲಾಂತಕ ಭೀಮೇಶ್ವರಲಿಂಗವು ಬೊಮ್ಮಃ ಡಕ್ಕೆಯ ৩১ ಣ್ಣನವರ ವಚನ: రరిణు రరణాథిగళు ಶ್ರೀಗುರು ಬಸವ ಲಿಂಗಾಯ ನಮಃ . "ಅಹಂಕಾರವರತು ಗುರುವಾಗಿ, ಜಗವರತು ಲಿಂಗವಾಗಿ ತ್ರಿವಿಧವರತು  ಜಂಗಮವಾಗಿ, ಸಕಲೇಂದ್ರಿಯದ ಲಂಪಟವರತು ಭಕ್ತನಾಗಿ ಸಂಸಾರವೆಂಬ ಗಡಬಡೆಯಲ್ಲಿ  ಸಿಲುಕದೆ, ಆವಸ್ಥಲದಲ್ಲಿ ನಿಂದು ನೋಡಿದಡೂ ಭಾವಶುದ್ಧವಾಗಿ ಗುರುವಿಂಗೆ ಗುರುವಾಗಿ, ಲಿಂಗಕ್ಕೆ ಲಿಂಗವಾಗಿ ಜಂಗಮಕ್ಕೆ ಜಂಗಮವಾಗಿ ಭಕ್ತರ ಯುಕ್ತಿಯ ಮಾರಿಕೊಂಡಿಪ್ಪ ರ ಸದ್ಭಕ್ತ ಕಾಲಾಂತಕ ಭೀಮೇಶ್ವರಲಿಂಗವು ಬೊಮ್ಮಃ ಡಕ್ಕೆಯ ৩১ ಣ್ಣನವರ ವಚನ: రరిణు రరణాథిగళు - ShareChat