"ವೇದಂಗಳೆಲ್ಲ ಬ್ರಹ್ಮನೆಂಜಲು, ಶಾಸ್ತ್ರಂಗಳೆಲ್ಲ ಸರಸ್ವತಿಯೆಂಜಲು, ಆಗಮಂಗಳೆಲ್ಲ ರುದ್ರನೆಂಜಲು, ಪುರಾಣಂಗಳೆಲ್ಲ ವಿಷ್ಣುವಿನೆಂಜಲು, ನಾದಬಿಂದುಕಳೆಗಳೆಂಬವು ಅಕ್ಷರತ್ರಯದೆಂಜಲು, ಅಕ್ಷರತ್ರಯಂಗಳು ಪ್ರಕೃತಿಯ ಎಂಜಲು. ಇಂತಿವೆಲ್ಲವ ಹೇಳುವರು ಕೇಳುವರು
ಪುಣ್ಯಪಾಪಂಗಳೆಂಜಲೆಂದಾತ ನಂಬಿಗರ ಚೌಡಯ್ಯ.. ✍️ ಅಂಬಿಗರ ಚೌಡಯ್ಯ ನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ


