ShareChat
click to see wallet page
search
"ಎನ್ನ ಶಿರ ನಿಮ್ಮ ಚರಣವೊರಸೊರಸಿ ಬೆರಸಿ ಭೇದವಿಲ್ಲಯ್ಯಾ, ಎನ್ನ ಕಾಯದ ಕಪಟ, ಎನ್ನ ಮನದ ವಿಕಾರ, ನಿಮ್ಮ ಅಂಗುಷ್ಟದ ಮೊನೆಯ ಸೋಂಕಲೊಡನೆ ಹರಿದುದು ನೋಡಯ್ಯಾ. ಕೂಡಲಸಂಗಮದೇವ ನಿಮ್ಮ ಶ್ರೀಪಾದದ ಬೆಳಗ ಕಂಡು ಎನ್ನ ಅಂತರಂಗದ ಕತ್ತಲೆ ಓಡಿತ್ತು.. ✍🏻ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು
ಶರಣ ಸಾಹಿತ್ಯ - ShareChat