"ಬಚ್ಚಲ ನೀರು ತಿಳಿಯಾದಡೇನು, ಸಲ್ಲದ ಹೊನ್ನು ಮತ್ತೆಲ್ಲಿದ್ದಡೇನು, ಆಕಾಶದ ಮಾವು ಫಲವೆಂದಡೇನು, ಕೊಯ್ಯಲಿಲ್ಲ, ಮೆಲ್ಲಲಿಲ್ಲ. ಕೂಡಲಸಂಗನ ಶರಣರ ಅನುಭಾವವಿಲ್ಲದವ ಎಲ್ಲಿದ್ಡಡೇನು, ಎಂತಾದಡೇನು.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ


