ShareChat
click to see wallet page
search
✍️ ಅಲ್ಲಮಪ್ರಭುದೇವರ ವಚನ.. "ಲಿಂಗವನರಿಯದೆ ಏನನರಿದಡೆಯೂ ಫಲವಿಲ್ಲ, ಲಿಂಗವನರಿದ ಬಳಿಕ ಮತ್ತೇನನರಿದಡೆಯೂ ಫಲವಿಲ್ಲ. ಸರ್ವಕಾರಣ ಲಿಂಗವಾಗಿ, ಲಿಂಗವನೆ ಅರಿದರಿದು ಲಿಂಗಸಂಗವನೆ ಮಾಡುವೆ. ಸಂಗಸುಖದೊಳು ಓಲಾಡುವೆ ಗುಹೇಶ್ವರಾ.. ಸಮಗ್ರ ವಚನ ಸಂಪುಟ: 2 ವಚನದ ಸಂಖ್ಯೆ: 1505 #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು
ಬಸವಾದಿ ಶರಣ ಶರಣೆಯರು - ಓಂಶ್ರೀಗುರುಬಸವಲಿಂಗಾಯನಮಃ ಲಿಂಗವನರಿಯದೆ ಏನನರಿದಡೆಯೂ ಫಲವಿಲ್ಲ (' ಲಿಂಗವನರಿದ ಬಳಿಕ ಮತ್ತೇನನರಿದಡೆಯೂ ಫಲವಿಲ್ಲ. ~ಅಲ್ಲಮಪ್ರಭುದೇವರ ವಚನ: ಓಂಶ್ರೀಗುರುಬಸವಲಿಂಗಾಯನಮಃ ಲಿಂಗವನರಿಯದೆ ಏನನರಿದಡೆಯೂ ಫಲವಿಲ್ಲ (' ಲಿಂಗವನರಿದ ಬಳಿಕ ಮತ್ತೇನನರಿದಡೆಯೂ ಫಲವಿಲ್ಲ. ~ಅಲ್ಲಮಪ್ರಭುದೇವರ ವಚನ: - ShareChat